Breaking News

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ; 7 ಮಂದಿ ವಶಕ್ಕೆ

ಉಡುಪಿ: ಬೀಡಿನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಕ್ಯಾಂಡಲ್‌ ಹಚ್ಚಿಕೊಂಡು ಇಸ್ಪೀಟು, ಜುಗಾರಿ ಆಟವಾಡುತ್ತಿದ್ದ 7 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಆಟಕ್ಕೆ ಬಳಸಿದ 32,800ರೂ. ನಗದು ಸಹಿತ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×