ಟೊಮ್ಯಾಟೋ ಬೆಲೆ ದುಬಾರಿಯಾದ್ರು ಡೋಂಟ್ ಕೇರ್ ಎಂದು ಫೋಸ್ ಕೊಟ್ಟ ಉರ್ಫಿ July 20, 2023 ಹಣ್ಣು, ತರಕಾರಿ ಹೀಗೆ ನಾನಾ ಕಾಸ್ಟ್ಯೂಮ್ ಡಿಸೈನ್ ಮಾಡಿಕೊಳ್ಳುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ ಇದೀಗ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ, ಹೌದು ಟೋಮೇಟೋ ಬೆಲೆ ಮಾರುಕಟ್ಟೆಯಲ್ಲಿ ಕೈಸುಡುತ್ತಿರುವ ಈ ಸಂದರ್ಭದಲ್ಲಿ ಉರ್ಫಿ… Continue Reading
ಭೀಕರ ರೈಲು ಅಪಘಾತ : ನೂರಕ್ಕೂ ಅಧಿಕ ಮಂದಿ ಗಾಯ-ಹಲವು ಸಾವು ಶಂಕೆ June 2, 2023 ಒಡಿಶಾ: ಇಲ್ಲಿನ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲು ಮುಖಾಮುಖಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಲವರು ಸಾವಿಗೀಡಾಗಿರುವ ಸಾಧ್ಯತೆ ಇದೆ…. Continue Reading
ಕರ್ನಾಟಕ ಗ್ಯಾರಂಟಿ ಎಫೆಕ್ಟ್: ಚುನಾವಣೆ ಹಿನ್ನಲೆ ರಾಜಸ್ಥಾನದಲ್ಲಿ 100 ಯೂನಿಟ್ ವಿದ್ಯುತ್ ಉಚಿತ ಘೋಷಣೆ ಮಾಡಿದ ಸಿಎಂ ಅಶೋಕ್ ಗೆಹ್ಲೋಟ್ June 1, 2023 ಜೈಪುರ: ಕರ್ನಾಟಕ ಚುನಾವಣೆಯ ಗ್ಯಾರಂಟಿ ಅತ್ತ ರಾಜಸ್ಥಾನದ ಮೇಲೂ ಆಗಿದ್ದು, ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಸಿಎಂ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಸರ್ಕಾರ 100 ಯೂನಿಟ್ ವಿದ್ಯುತ್ ಉಚಿತ ಘೋಷಣೆ… Continue Reading
ಬರಲಿದೆ 75 ರೂಪಾಯಿಯ ವಿಶೇಷ ನಾಣ್ಯ May 26, 2023 ನವದೆಹಲಿ: ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥವಾಗಿ ಹಣಕಾಸು ಸಚಿವಾಲಯವು ವಿಶೇಷವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ. ಸ್ಮರಣಾರ್ಥ ನಾಣ್ಯವು ದೇಶ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವುದಕ್ಕೆ… Continue Reading
ಫ್ಯಾಶನ್ ಉದ್ಯಮಿ ರೂಪಾಲಿ ಬರುವಾ ಜೊತೆ ನಟ ಆಶೀಶ್ ವಿದ್ಯಾರ್ಥಿ 2ನೇ ವಿವಾಹ May 26, 2023 ನವದೆಹಲಿ: ಸ್ಯಾಂಡಲ್ ವುಡ್ ನಲ್ಲಿ ಖಳನಟನಾಗಿ ಖ್ಯಾತಿ ಪಡೆದಿರುವ ಆಶೀಶ್ ವಿದ್ಯಾರ್ಥಿ ತಮ್ಮ 60 ನೇ ವಯಸ್ಸಿನಲ್ಲಿ 2 ನೇ ವಿವಾಹವಾಗಿದ್ದಾರೆ. ಅಸ್ಸಾಂ ಮೂಲದ ರೂಪಾಲಿ ಬರುವಾ ಅವರನ್ನು ಅಶೀಶ್ ವಿದ್ಯಾರ್ಥಿ ವರಿಸಿದ್ದಾರೆ. ಈ ಹಿಂದೆ… Continue Reading
ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು May 24, 2023 ಜನಪ್ರಿಯ ಟಿವಿ ಶೋ ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರದ ಮೂಲಕ ಖ್ಯಾತಿ ಪಡೆದ ನಟಿ ವೈಭವಿ ಉಪಾಧ್ಯಾಯ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುಃಖದ ಸುದ್ದಿಯನ್ನು ನಿರ್ಮಾಪಕ ಜೆಡಿ ಮಜೇಥಿಯಾ ಇನ್ಸ್ಟಾಗ್ರಾಮ್… Continue Reading
ಕೆಲಸದ ಒತ್ತಡದಿಂದ ಮನನೊಂದು ದೇಹಕ್ಕೆ ರಾಸಾಯನಿಕ ಚುಚ್ಚಿಕೊಂಡು ಯುವ ವೈದ್ಯೆ ಆತ್ಮಹತ್ಯೆ January 6, 2023 ಭೋಪಾಲ್: ಯುವ ವೈದ್ಯೆಯೊಬ್ಬರು ತನ್ನ ಕೆಲಸದ ಒತ್ತಡದಿಂದ ಮನನೊಂದು ರಾಸಾಯನಿಕ ಔಷಧವನ್ನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ. ಆಕಾಂಶಾ ಮಹೇಶ್ವರಿ ಮೃತ ದುರ್ದೈವಿ. ಭೋಪಾಲ್ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ… Continue Reading
ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕೂಟಿ ಸ್ಕಿಡ್ : ಲಾರಿ ಹರಿದು ಯುವತಿ ದಾರುಣ ಸಾವು January 5, 2023 ಚೆನ್ನೈ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿಯೊಬ್ಬಳು ಟ್ರಕ್ ಅಡಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಚೆನ್ನೈನಲ್ಲಿ ಸಂಭವಿಸಿದೆ. ಶೋಭನಾ ( 22) ಮೃತ ಯುವತಿಯಾಗಿದ್ದಾಳೆ. ಖಾಸಗಿ ಕಂಪೆನಿಯಲ್ಲಿ ಇಂಜಿನಿಯರ್ ಆಗಿ ಕೆಲಸ… Continue Reading
‘ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ’ – ತಮಿಳುನಾಡು ಬಿಜೆಪಿ ನಾಯಕಿ ರಾಜೀನಾಮೆ January 3, 2023 ಚೆನ್ನೈ : ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿ ಗಾಯತ್ರಿ ರಘುರಾಮ್ ಅವರು ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತಿ ಟ್ವೀಟ್ ಮಾಡಿರುವ ಗಾಯತ್ರಿ, ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ… Continue Reading
ಎರಡು ಬಾರಿ ಕ್ಯಾನ್ಸರ್ ಗೆದ್ದಿದ್ದ ಬೆಂಗಾಲಿ ನಟಿ ಹೃದಯಾಘಾತದಿಂದ ಮೃತ್ಯು November 21, 2022 ಪಶ್ಚಿಮ ಬಂಗಾಳ: ಅನಾರೋಗ್ಯಕ್ಕೆ ಒಳಗಾಗಿದ್ದ, ಬೆಂಗಾಲಿಯ ಸಾಕಷ್ಟು ಸೀರಿಯಲ್ ಮೂಲಕ ಮೋಡಿ ಮಾಡಿದ್ದ ಐಂದ್ರಿಲಾ ಶರ್ಮಾ (24) ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.ಹೃದಯಾಘಾತಕ್ಕೊಳಗಾಗಿದ್ದ ಇವರನ್ನು ನಿನ್ನೆ ರಾತ್ರಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ… Continue Reading
10 ವರ್ಷಗಳಿಗೊಮ್ಮೆ ಆಧಾರ್ ದಾಖಲೆಗಳನ್ನು ನವೀಕರಿಸಬೇಕು: ಕೇಂದ್ರ November 10, 2022 ನವದೆಹಲಿ : ಕೇಂದ್ರ ಸರ್ಕಾರ ಆಧಾರ್ ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ಆಧಾರ್ ಹೊಂದಿರುವವರು ದಾಖಲಾತಿ ದಿನಾಂಕದಿಂದ 10 ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಅದರ ದಾಖಲೆಗಳನ್ನು “ಕನಿಷ್ಠ ಒಮ್ಮೆ” ನವೀಕರಿಸಬೇಕು ಎಂದು ಹೇಳಿದೆ. ಎಲೆಕ್ಟ್ರಾನಿಕ್ಸ್ ಮತ್ತು… Continue Reading
ಮೊರ್ಬಿ : ಜನರಿಗೆ 15 ಲಕ್ಷ ರೂಪಾಯಿ ನೀಡುತ್ತೇನೆಂದು ನಾನು ಭರವಸೆ ನೀಡಲಾರೆ ಅರವಿಂದ ಕೇಜ್ರೀವಾಲ್ November 6, 2022 ಮೊರ್ಬಿ : ಮೊರ್ಬಿ ತೂಗುಸೇತುವೆ ದುರಸ್ತಿ ನಿರ್ವಹಣೆಯ ಜವಾಬ್ದಾರಿ ಹೊತ್ತವರನ್ನು ರಕ್ಷಿಸುವ ಪ್ರಯತ್ನವಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಆರೋಪಿಸಿದ್ದಾರೆ. ಗುಜರಾತ್ನ ಮೊರ್ಬಿ ಜಿಲ್ಲೆಯ ವಂಕನೇರ್ ಪಟ್ಟಣದಲ್ಲಿ ರೋಡ್ಶೋದಲ್ಲಿ (ತಿರಂಗ ಯಾತ್ರೆ) ಭಾನುವಾರ… Continue Reading