ಅಲಿಗಢ : ಪೇರಳೆ ಹಣ್ಣನ್ನು ಕದ್ದಿದ್ದಕ್ಕೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಲೆ November 6, 2022 ಅಲಿಗಢ: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಮನೇನಾ ಗ್ರಾಮದ ತೋಟದಿಂದ ಪೇರಳೆ ಹಣ್ಣನ್ನು ಕದಿಯುತ್ತಿದ್ದ ಆರೋಪದ ಮೇಲೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶನಿವಾರ ನಡೆದಿದ್ದು, ಪೊಲೀಸರು… Continue Reading
ಇಂದೋರ್ : ಬಾಲಕರನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಪ್ರಕರಣ-ಮೂವರು ಶಂಕಿತರ ಬಂಧನ October 31, 2022 ಇಂದೋರ್ : ನಗದು ಕಳವುಗೈದ ಆರೋಪದ ಮೇಲೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಬಾಲಕರಿಬ್ಬರನ್ನು ಥಳಿಸಿ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆಗೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಹನದಿಂದ ಹಣ ಕದ್ದಿದ್ದಾರೆಂದು ಆರೋಪಿಸಿ… Continue Reading
ಗುಜರಾತ್ : ತೂಗುಸೇತುವೆ ದುರಂತ – ಬಿಜೆಪಿ ಸಂಸದನ ಕುಟುಂಬದ 12 ಮಂದಿ ನೀರುಪಾಲು! October 31, 2022 ಮೊರ್ಬಿ(ಗುಜರಾತ್): ಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದ್ದು, ಈ ವರೆಗೂ 177ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೇನೆ,… Continue Reading
ಚಂಡೀಗಡ : ವಿವಿಯ 60 ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್: ಪ್ರತಿಭಟನೆ September 18, 2022 ಚಂಡೀಗಡ: ಚಂಡೀಗಡದ ವಿವಿಯ ಹಾಸ್ಟೆಲ್ನಲ್ಲಿ 60 ಯುವತಿಯರು ಸ್ನಾನ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆದ ಘಟನೆ ಬೆಳಕಿಗೆ ಬಂದಿದೆ. ಇದನ್ನು ವಿದ್ಯಾರ್ಥಿನಿಯೊಬ್ಬಳೇ ಚಿತ್ರೀಕರಿಸಿ ಸೋರಿಕೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ… Continue Reading
ಜಾರ್ಖಂಡ್ : ಸಾಲ ವಸೂಲಾತಿ ವೇಳೆ ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದ ಫೈನಾನ್ಸ್ ಸಿಬ್ಬಂದಿ September 18, 2022 ಜಾರ್ಖಂಡ್ : ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯ ಇಚ್ಚಾಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾಲ ಪಾವತಿ ಮಾಡಿಲ್ಲ ಎಂದು ಸಾಲ ವಸೂಲಾತಿಗೆ ಬಂದ ಸಿಬ್ಬಂದಿಗಳು ಮನೆಯಲ್ಲಿದ್ದ ಗರ್ಭಿಣಿ ಮಹಿಳೆಯ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದಿರುವ… Continue Reading
ಮುಂಬೈ: ಶಾಲೆಯ ಲಿಫ್ಟ್ ಬಾಗಿಲುಗಳ ನಡುವೆ ಸಿಲುಕಿ ಶಿಕ್ಷಕಿ ಸಾವು! September 17, 2022 ಮುಂಬೈ: ಮುಂಬೈನಲ್ಲಿ ಶಾಲೆಯ ಲಿಫ್ಟ್ ನಲ್ಲಿ ಸಿಲುಕಿ 26 ವರ್ಷದ ಶಿಕ್ಷಕಿ ಸಾವನ್ನಪ್ಪಿದ್ದಾರೆ. ಉತ್ತರ ಮುಂಬೈನ ಉಪನಗರವಾದ ಮಲಾಡ್ನ ಚಿಂಚೋಲಿ ಬಂದರ್ನಲ್ಲಿರುವ ಸೇಂಟ್ ಮೇರಿಸ್ ಇಂಗ್ಲಿಷ್ ಹೈಸ್ಕೂಲ್ನಲ್ಲಿ ಶುಕ್ರವಾರ ಈ ಘಟನೆ ವರದಿಯಾಗಿದೆ. ಶಿಕ್ಷಕಿ… Continue Reading
‘ಫೋನ್ ಟ್ಯಾಪ್ ಕುರಿತು ಮಾರ್ಗರೇಟ್ ಆಳ್ವ ಹೇಳಿಕೆ ಬಾಲಿಶವಾಗಿದೆ’-ಪ್ರಹ್ಲಾದ್ ಜೋಶಿ July 26, 2022 ನವದೆಹಲಿ : ಫೋನ್ ಟ್ಯಾಪ್ ಮಾಡಲಾಗಿದೆ ಎಂಬ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಹೇಳಿಕೆ ಬಾಲಿಶವಾಗಿದೆ. ಬಿಜೆಪಿ ಗೆಲುವು ಖಚಿತ ಎಂಬುದು ಎಲ್ಲರಿಗೂ ಗೊತ್ತಿದ್ದ ಮೇಲೆ ಅವರ ಫೋನ್… Continue Reading
ಮಗುವಿಗೆ ಹಾಲುಣಿಸುತ್ತಿರುವಾಗಲೇ ವಿಧಿಯಾಟ – 25 ವರ್ಷದ ತಾಯಿ ಸಾವು July 26, 2022 ನಾಗರಕರ್ನೂಲ್ : ತನ್ನ ಮಗುವಿಗೆ ಹಾಲುಣಿಸುತ್ತಿರುವಾಗಲೇ ತಾಯಿಯೋರ್ವಳು ಮೃತಪಟ್ಟಿರುವ ದಾರುಣ ಘಟನೆಯೊಂದು ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ. ರಾಜಾಪುರ ಮಂಡಲದ ತಿರುಮಲಾಪುರ ಗ್ರಾಮದ 25 ವರ್ಷದ ಜಯಶ್ರೀ ತಮ್ಮ ಮೊದಲ ಮಗುವಿನ… Continue Reading
ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ July 6, 2022 ನವದೆಹಲಿ, : ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಳ ಮಾಡಲಾಗಿದೆ. ಹೀಗಾಗಿ 14.2 ಕೆ.ಜಿ.ಯ ದೇಶೀಯ ಎಲ್.ಪಿ.ಜಿ ಸಿಲಿಂಡರ್ ಗಳ ಬೆಲೆ ಹೆಚ್ಚಾಗಲಿದ್ದು,ದೆಹಲಿಯಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಈಗ 1053 ರೂ.ಗೆ… Continue Reading
ಗೆಳತಿಯೊಂದಿಗೆ ಏಕಾಂತದಲ್ಲಿದ್ದ ವೇಳೆ 28 ವರ್ಷದ ಯುವಕ ಹೃದಯಾಘಾತದಿಂದ ಸಾವು July 5, 2022 ನಾಗ್ಪುರ : ಗೆಳತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಅಜಯ್ ಪರ್ಟೆಕಿ ಎಂಬ 28 ವರ್ಷದ ಯುವಕ ಸಾವನ್ನಪ್ಪಿದ್ದ ಘಟನೆ ನಾಗ್ಪುರದ ಸಾವೊನೆರ್ ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಈತ ಹೃದಯಘಾತದಿಂದ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,… Continue Reading
ಬಿಜೆಪಿ ಯುಗ ಮುಂದಿನ 30 ರಿಂದ 40 ವರ್ಷಗಳವರೆಗೆ ಇರಲಿದೆ – ಅಮಿತ್ ಶಾ July 3, 2022 ಹೈದರಾಬಾದ್: ಮುಂದಿನ 30 ರಿಂದ 40 ವರ್ಷಗಳು ಬಿಜೆಪಿಯ ಕಾಲವಾಗಿದ್ದು, ಈ ಸಮಯದಲ್ಲಿ ಭಾರತವು ವಿಶ್ವ ಗುರುವಾಗಲಿದೆ ಎಂದು ಹಿರಿಯ ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೈದರಾಬಾದ್ನಲ್ಲಿ… Continue Reading
ನೂಪುರ್ ಶರ್ಮ ಲೂಸ್ ಟಾಕ್ ನಿಂದ ದೇಶಕ್ಕೆ ಬೆಂಕಿ ಬಿತ್ತು, ಆಕೆ ಇಡೀ ದೇಶದ ಕ್ಷಮೆ ಯಾಚಿಸಬೇಕು: ಸುಪ್ರೀಂ ಕೋರ್ಟ್ ಕೆಂಡಾಮಂಡಲ July 1, 2022 ದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್ ನೂಪುರ್ ಶರ್ಮಾ ಅವರನ್ನು… Continue Reading