ವಾರಣಾಸಿ : ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹಕ್ಕಿ ಡಿಕ್ಕಿ – ತುರ್ತು ಭೂಸ್ಪರ್ಶ June 26, 2022 ವಾರಣಾಸಿ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹಕ್ಷಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಹೆಲಿಕಾಪ್ಟರ್ಗೆ ಹಕ್ಷಿ ಡಿಕ್ಕಿ ಹೊಡೆದ ಬಳಿಕ ವಾರಣಾಸಿಯ ಪೊಲೀಸ್ ಲೈನ್ ನಲ್ಲಿ ಹೆಲಿಕಾಪ್ಟರ್ ತುರ್ತು… Continue Reading
ವಡೋದರಾ : ಮಹಾ ರಾಜಕೀಯ ಬಿಕ್ಕಟ್ಟು: ಗುಜರಾತ್ನಲ್ಲಿ ಅಮಿತ್ ಶಾ, ಫಡ್ನವಿಸ್ ಭೇಟಿ ಮಾಡಿದ ಬಂಡಾಯ ನಾಯಕ ಏಕನಾಥ್ ಶಿಂಧೆ June 26, 2022 ವಡೋದರಾ: ಮಹಾರಾಷ್ಟ್ರ ಸಚಿವ ಏಕನಾಥ್ ಶಿಂಧೆ ಬಂಡಾಯವನ್ನು ಶಿವಸೇನೆಯ ಆಂತರಿಕ ವಿಷಯ ಎಂದು ಬಣ್ಣಿಸುತ್ತಿದ್ದ ಬಿಜೆಪಿ ಈಗ ಭಿನ್ನಮತದ ಲಾಭ ಪಡೆಯಲು ಮುಂದಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಹಾರಾಷ್ಟ್ರ ವಿರೋಧ… Continue Reading
ನವದೆಹಲಿ : ಜರ್ಮನಿ, ಯುಎಇ ಭೇಟಿ ವೇಳೆ ಪ್ರಧಾನಿ ಮೋದಿಯಿಂದ 12ಕ್ಕೂ ಹೆಚ್ಚು ವಿಶ್ವ ನಾಯಕರ ಭೇಟಿ June 26, 2022 ನವದೆಹಲಿ: ಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು… Continue Reading
ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ June 25, 2022 ಮುಂಬೈ : ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಶನಿವಾರ ಬಂಧಿಸಿದ್ದಾರೆ. 2002 ರ ಗುಜರಾತ್ ದಂಗೆಗಳ ಬಗ್ಗೆ… Continue Reading
ಮುಂಬೈ : ನಾನು ಮುಖ್ಯಮಂತ್ರಿ ಬಂಗಲೆ ತೊರೆದಿದ್ದೇನೆ, ಆದರೆ ನನ್ನ ಪಟ್ಟನ್ನು ಸಡಿಲಿಸಿಲ್ಲ: ಮಹಾ ಸಿಎಂ ಉದ್ಧವ್ ಠಾಕ್ರೆ June 24, 2022 ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸರ್ಕಾರ ತಮ್ಮದೇ ಪಕ್ಷದ ನಾಯಕರ ಬಂಡಾಯದಿಂದ ಅಲ್ಪಮತಕ್ಕೆ ಕುಸಿದಿದೆ. ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಕೊಟ್ಟ ಶಾಕ್ ನಿಂದ ಕಂಗಾಲಾಗಿರೋ ಉದ್ಧವ್ ಠಾಕ್ರೆ ಅವರು,… Continue Reading
ಉತ್ತರ ಪ್ರದೇಶ : ಕುಡಿದ ಅಮಲಿನಲ್ಲಿ ವಧುವಿನ ಅತ್ತಿಗೆಯ ಕುತ್ತಿಗೆಗೆ ಹಾರ ಹಾಕಿದ ವರ June 24, 2022 ಉತ್ತರ ಪ್ರದೇಶ : ಕಂಠಪೂರ್ತಿ ಕುಡಿದು ಮದುವೆ ಮಂಟಪಕ್ಕೆ ಬಂದ ವರನೊಬ್ಬ ವಧುವಿಗೆ ಹೂಹಾರ ಹಾಕುವ ಬದಲು ಆಕೆಯ ಅತ್ತಿಗೆಯ ಕುತ್ತಿಗೆಗೆ ಹಾರ ಹಾಕಿ ಕಪಾಳ ಮೋಕ್ಷ ಮಾಡಿಸಿಕೊಂಡ ಘಟನೆ ಉತ್ತರ ಪ್ರದೇಶದ ಹಮೀರ್ಪುರದಲ್ಲಿ… Continue Reading
ಬಟ್ಟೆ ಹರಿದು ಅಮಾನುಷ ಹಲ್ಲೆ-ದೆಹಲಿ ಪೊಲೀಸರ ವಿರುದ್ದ ಕಾಂಗ್ರೆಸ್ ಸಂಸದೆ ಆರೋಪ June 16, 2022 ನವದೆಹಲಿ : ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆ ನಡೆಸುತ್ತಿರುವುದರ ವಿರುದ್ದ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ನನ್ನ ಬಟ್ಟೆ ಹರಿದು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದೆಯೊಬ್ಬರು ಆರೋಪ… Continue Reading
ರಾಜಸ್ಥಾನ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬಿಜೆಪಿ ಶಾಸಕಿ ಉಚ್ಛಾಟನೆ June 16, 2022 ಜೈಪುರ: ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ರಾಜಸ್ಥಾನದ ಧೋಲ್ ಪುರ ಬಿಜೆಪಿ ಶಾಸಕಿ ಶೋಭಾರಾಣಿ ಕುಶ್ವಾಹ್ ಅವರನ್ನು ಬಿಜೆಪಿ ಮಂಗಳವಾರ ಪಕ್ಷದಿಂದ ಉಚ್ಚಾಟಿಸಿದೆ. ಕುಶ್ವಾಹ್ ಅವರು ರಾಜ್ಯಸಭಾ ಚುನಾವಣೆಯಲ್ಲಿ… Continue Reading
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲು June 12, 2022 ನವದೆಹಲಿ: ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ… Continue Reading
ನೂಪುರ್ ಶರ್ಮಾ ತಲೆ ಕತ್ತರಿಸಿದ್ದ ವಿಡಿಯೋ ಪೋಸ್ಟ್ ಮಾಡಿದ ಕಾಶ್ಮೀರದ ಯೂಟ್ಯೂಬರ್ ಅರೆಸ್ಟ್ June 11, 2022 ನವದೆಹಲಿ : ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರತಿಮೆಯ ತಲೆ ಕತ್ತರಿಸುವುದನ್ನು ತೋರಿಸುವ ವೀಡಿಯೊ ಪೋಸ್ಟ್ ಮಾಡಿದ್ದ ಕಾಶ್ಮೀರದ ಯೂಟ್ಯೂಬರ್ ಅನ್ನು ಪೊಲೀಸರು… Continue Reading
ವಾಟ್ಸ್ಆ್ಯಪ್ ಗ್ರೂಪ್ ಸದಸ್ಯರ ಮಿತಿ ಹೆಚ್ಚಳ: 256 ರಿಂದ 512ಕ್ಕೆ ಏರಿಕೆ June 11, 2022 ಹೊಸದಿಲ್ಲಿ: ಕೆಲ ವಾರಗಳಿಂದ ಹಲವಾರು ಹೊಸ ಫೀಚರ್ಗಳನ್ನು ಪರಿಚಯಿಸುತ್ತಿರುವ ವಾಟ್ಸ್ ಆ್ಯಪ್ ಈ ಹಿಂದೆ 256 ಸದಸ್ಯರ ಮಿತಿಯಿದ್ದರೆ ಅದನ್ನೀಗ 512 ಸದಸ್ಯರಿಗೆ ಏರಿಸಲಾಗಿದೆ. ಬೀಟಾ ಬಳಕೆದಾರರಿಗೆ ಈ ಹೊಸ ಫೀಚರ್ ಲಭ್ಯವಾಗಲಿದೆ…. Continue Reading
ಛತ್ತೀಸ್ ಗಢ: ಬೋರ್ ವೆಲ್ ಗೆ ಬಿದ್ದ 11 ವರ್ಷದ ಬಾಲಕ! 16 ಗಂಟೆಗಳಿಂದ ಸತತ ರಕ್ಷಣಾ ಕಾರ್ಯಾಚರಣೆ June 11, 2022 ಜಂಜ್ ಗಿರ್: ಛತ್ತೀಸ್ ಗಢದ ಜಂಜ್ ಗಿರ್ ಚಾಪಾ ಜಿಲ್ಲೆಯಲ್ಲಿ ಬೋರ್ ವೆಲ್ ನಲ್ಲಿ ಸಿಲುಕಿರುವ 11 ವರ್ಷದ ಬಾಲಕನ ರಕ್ಷಣಾ ಕಾರ್ಯಾಚರಣೆ ಸತತ 16 ಗಂಟೆಗಳಿಂದ ನಡೆಯುತ್ತಿದೆ. ಮಲ್ಖರೋಡಾ ಬ್ಲಾಕ್ ನ ಪಿಹ್ರಿದ್… Continue Reading